Friday, June 29, 2018

ಮಕ್ಕಳ ಬಾಯಲ್ಲಿ ನಿತ್ಯವೂ ಸ್ವಚ್ಛತಾ ಗೀತೆ

ದಕ್ಷಿಣ ಕನ್ನದ ಜಿಲ್ಲಾ ಪಂಚಾಯತ್ ನ  ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್‌. ರವಿ ಅವರು ಜಿಲ್ಲೆಯಲ್ಲಿ ಸ್ವತ್ಛತೆಯ ಅನುಷ್ಠಾನಕ್ಕಾಗಿ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳಲ್ಲಿ ಸ್ವತ್ಛತಾ ಜಾಗೃತಿಯೂ ಒಂದು.  ಎಂ.ಆರ್‌. ರವಿ ರವರು ಸ್ವತ್ಛತೆ ಕುರಿತ ಹಾಡನ್ನೂ ಬರೆದಿದ್ದಾರೆ.
ಮಕ್ಕಳಿಂದಲೇ ಸ್ವತ್ಛತಾ ಜಾಗೃತಿಗಾಗಿ ಕವನ ರಚಿಸಿ,  ಹಾಡಿಸುವ ಸೃಜನಾತ್ಮಕ ಮತ್ತು ರಚನಾತ್ಮಕ  ಚಟುವಟಿಕೆಯಾಗಿದೆ. ಇದೀಗ   ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿಟ್ಟಿನಲ್ಲಿ ಕ್ರಿಯಾಶೀಲರಾಗಿದ್ದಾರೆ.  ಅಕ್ಟೋಬರ್ನಿಂದಲೇ  ಶಾಲೆಗಳಲ್ಲಿ ಸ್ವಚ್ಛತಾ ಚಟುವಟಿಕೆಯನ್ನು ಹಮ್ಮಿಕೊಳ್ಳಲಾಗಿದೆ.  

.  
ಶಿಕ್ಷಣ ಇಲಾಖೆ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಹಯೋಗದೊಂದಿಗೆ ವೇಳಾಪಟ್ಟಿ ತಯಾರಿಸಿ ಶಾಲೆಗಳಿಗೆ ನೀಡಲಾಗಿದ್ದುಅದರಂತೆ ಕಾರ್ಯಕ್ರಮ ಸಂಘಟಿಸಲಾಗುತ್ತಿದೆಪ್ರತೀ ಶನಿವಾರದ ಒಂದು ಅವಧಿಯಲ್ಲಿ ಶಾಲೆಗಳಲ್ಲಿ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸಲಾಗುತ್ತದೆವೇಳಾಪಟ್ಟಿಗೆ ಅನುಸಾರವಾಗಿ ಈಗಾಗಲೇ ತರಗತಿವಾರು ಸ್ವಚ್ಛತಾ ಸ್ಪರ್ಧೆಶಾಲಾ ಸ್ವಚ್ಛತಾ ನೀತಿ ರಚನೆಸ್ವತ್ಛತಾ ಚಿತ್ರಕಲಾ ಸ್ಪರ್ಧೆ,  ಹೆತ್ತವರಿಗೆ ಕಾರ್ಯಾಗಾರಮನೆಯಿಂದ ಪ್ಲಾಸ್ಟಿಕ್‌ ಸಂಗ್ರಹಿಸಿ ಪಂಚಾಯತ್ಗೆ ನೀಡುವ ಕಾರ್ಯಕ್ರಮಸ್ವಚ್ಛತೆಗೆ ಸಂಬಂಧಪಟ್ಟ ನಾಟಕ ಪ್ರದರ್ಶನಕೊಲಾಜ್‌ ತಯಾರಿಕೆ ಇತ್ಯಾದಿ ಚಾಲ್ತಿಯಲ್ಲಿದೆಮುಂದಿನ ದಿನಗಳಲ್ಲಿ ಪರಿಸರ ಹಾಡುಕಸದಿಂದ ರಸ ಕಾರ್ಯಾಗಾರಸ್ವಚ್ಛತಾ ಜಾಥಾಮಳೆ ನೀರು ಕೊಯ್ಲುಸ್ವಚ್ಛತೆಯ ಬಗ್ಗೆ ಕವನ ರಚನೆಪ್ರಬಂಧ ಸ್ಪರ್ಧೆವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗ್ರಾಮದ ಸ್ವತ್ಛತೆ ಸಮೀಕ್ಷೆ ಹಾಗೂ ಗ್ರಾ.ಪಂ.ಗಳಲ್ಲಿ ಕಾರ್ಯಕ್ರಮಸೌಲಭ್ಯಗಳ ಬಗ್ಗೆ ತಿಳಿಯಲು ಪಂಚಾಯತ್ಗೆ ಭೇಟಿ ಇತ್ಯಾದಿ ನಡೆಯುತ್ತಿದೆ.

No comments:

Post a Comment